ಬಿಜೆಪಿ ಟಿಕೆಟ್ ಕೈ ತಪ್ಪಲು ಶಾಸಕ ರಾಜುಗೌಡ ಕಾರಣ: ಗುರು ಪಾಟೀಲ್ ಆರೋಪ





ಉಪ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ 
UDAYAVANI NEWS 
ಯಾದಗಿರಿ, ಏಪ್ರಿಲ್ 15 : ಜಿಲ್ಲೆಯ ಶಹಾಪುರು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಪ್ರಬಲ ಆಕಾಂಕ್ಷಿ ಹಾಗೂ ಮಾಜಿ ಶಾಸಕ ಗುರು ಪಾಟೀಲ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಲು ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ನರಸಿಂಹ ನಾಯಕ್ (ರಾಜುಗೌಡ) ಅವರೇ ನೇರ ಕಾರಣ ಯಾಕೆಂದರೆ ಶಹಾಪುರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ಶರಣಬಸಪ್ಪಗೌಡ ದರ್ಶನಾಪೂರ್ ಅವರು ರಾಜುಗೌಡ ಅಣ್ಣಾ, ಅಮೀನರೆಡ್ಡಿ ಯಾಳಗಿ ತಮ್ಮ ಎಂದು ಲೇವಡಿ ಮಾಡಿದರು.
ಈ ಸಂದರ್ಭದಲ್ಲಿ ಗುರು ಪಾಟೀಲ್ ನೂರಾರು ಅಭಿಮಾನಿಗಳು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.

Post a Comment

Previous Post Next Post