ಹುಬ್ಬಳ್ಳಿ : ಈ ಪ್ರತಿಭಟನೆಯು ಧಾರವಾಡ ವಿಭಾಗದ ನೊಂದಾಯಿತ ಕಾರ್ಮಿಕ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ನಡೆಯಲಿರುವ ಧರಣಿಯಲ್ಲಿ ಧಾರವಾಡ ವಿಭಾಗ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಯಿಂದ ಪ್ರಮುಖ ಕಾರ್ಮಿಕ ಮುಖಂಡರು ಭಾಗವಹಿಸುತ್ತಿದ್ದು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಮಸ್ಯೆ ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಹುಬ್ಬಳ್ಳಿಯ ಕಾರ್ಮಿಕರ ಭವನದ ವರೆಗೂ ರ್ಯಾಲಿ ಮೂಲಕ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು,
ವರದಿಗಾರ : ಶಿವು ರಾಠೋಡ