ಘತ್ತರಗಿ ಭಾಗ್ಯವಂತಿಯ ಮಾರನಾಳ ಯುವಕರಿಂದ ಪಾದಯಾತ್ರೆ.

Udayavani News
0
ಮಾರನಾಳ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮಾರನಾಳದಿಂದ ಶ್ರೀ ಘತ್ತರಗಿ ಭಾಗ್ಯವಂತಿಯವರೆಗೆ ಪಾದಯಾತ್ರೆ .

ಗ್ರಾಮದೇವತೆ ಶ್ರೀ ಗದ್ಯಮ ದೇವಿ ದೇವಸ್ಥಾನದಿಂದ ಪ್ರಾರಂಭಿಸಿದರು ಪ್ರತಿ ವರ್ಷದಂತೆ ಈ ವರ್ಷಸೆರಿ 23ನೇ ವರ್ಷ ಪಾದಯಾತ್ರೆ ಇದಗಿದ್ದು ಈ ಪಾದಯಾತ್ರೆಯಲ್ಲಿ ಮಾರನಾಳ ಊರಿನ ಗುರು ಹಿರಿಯರು ಯುವಕರು ಹಾಗೂ ಮಹಿಳೆಯರು ಸೇರಿ ಪಾದಯಾತ್ರೆ ಮಾಡುತ್ತಿದ್ದಾರೆ. 

ಈ ಪಾದಯಾತ್ರೆಯು ಸರಿ-ಸುಮಾರು 120 ಕಿಲೋ ಮೀಟರ್ ನಷ್ಟು ದೂರವಿದ್ಧಿ ಆದರೂ ಸಹಾ ಮಳೆ, ಗಾಳಿ, ಚಳ್ಳಿ, ಅನ್ನದೆ ದೇವರ ಆರಾಧನೆ ಮಾಡುತ್ತ ಸುಮಾರು 3 ದಿನಗಳ ಕಾಲ ಪಯಣ ಬೆಳಸಿ ಆಮವಾಸೆ ದಿನದಂದು ಘತ್ತರಗಿ ಭಾಗ್ಯವಂತಿಯ ತಾಯಿಗೆ ಪೂಜಾ ಸಲ್ಲಿಸುತ್ತಾರೆ.

ಇದೆ ಸಂದರ್ಭದಲ್ಲಿ ಮಾರನಾಳ ಊರಿನ ಗುರು ಹಿರಿಯರು ಉಪಸ್ಥಿತರು ಇದ್ದರು.

ವರದಿಗಾರ : ಶಿವು ರಾಠೋಡ

Post a Comment

0Comments

Post a Comment (0)